ನಿಬಂಧನಾ ಮಂಜೂಷದ ಮುಂದೆ ಪ್ರತಿದಿನವೂ ಆರಾಧನೆ ನಡೆಸುವ ಜವಾಬ್ದಾರಿಯನ್ನು ಆಸಾಫ ಮತ್ತು ಅವನ ಜೊತೆ ಲೇವಿಯರಿಗೆ ಅರಸ ದಾವೀದ ಶಾಶ್ವತವಾಗಿ ವಹಿಸಿಕೊಟ್ಟನು. ಅಲ್ಲಿ ಅವರು ತಮ್ಮ ಕರ್ತವ್ಯವನ್ನು ದಿನನಿತ್ಯವೂ ನೆರವೇರಿಸಬೇಕಾಗಿತ್ತು.