ಸ್ತುತಿಗೀತೆಗಳನ್ನು ಹಾಡುವಾಗ ತುತೂರಿ, ತಾಳ, ಮತ್ತಿತರ ವಾದ್ಯಗಳನ್ನು ಬಾರಿಸುವವರ ಮೇಲ್ವಿಚಾರಣೆಯೂ ಹೇಮಾನ್ ಮತ್ತು ಯೆದುತೂನರದಾಗಿತ್ತು. ಯೆದುತೂನನ ಮಕ್ಕಳಿಗೆ ದ್ವಾರಗಳನ್ನು ಕಾಯುವ ಹೊಣೆಯೂ ಇತ್ತು.