ಅದಕ್ಕೆ ದಾವೀದನು, “ನಾನು ಬಹಳ ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ. ಸರ್ವೇಶ್ವರನ ಕೈಯಲ್ಲೇ ಬೀಳುತ್ತೇನೆ; ಅವರು ಕೃಪಾಪೂರ್ಣರು, ಮನುಷ್ಯರ ಕೈಯಲ್ಲಿ ಬೀಳಲೊಲ್ಲೆ,” ಎಂದು ಹೇಳಿದನು.