kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಪೂರ್ವಕಾಲದ ಇತಿಹಾಸ

,

21ನೇ ಅಧ್ಯಾಯ

,
ವಚನ   17

ದಾವೀದನು ದೇವರಿಗೆ, “ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೇ; ಮಹಾಪಾಪ ಮಾಡಿದವನು ನಾನೇ; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ಸರ್ವೇಶ್ವರಾ, ನನ್ನ ದೇವರೇ, ನಿಮ್ಮ ಕತ್ತಿ ನಿಮ್ಮ ಜನರನ್ನು ಬಾಧಿಸದೆ, ಅವರಿಗೆ ವಿರೋಧವಾಗಿ ಇರದೆ, ನನಗೂ ನನ್ನ ಮನೆಯವರಿಗೂ ವಿರೋಧ ಆಗಿರಲಿ,” ಎಂದು ಬೇಡಿಕೊಂಡನು.

Go to Home Page