ಅನಂತರ ದಾವೀದನು ಇಸ್ರಯೇಲ್ ನಾಡಿನಲ್ಲಿದ್ದ ಅನ್ಯಜನಗಳನ್ನು ಕೂಡಿಸುವುದಕ್ಕೆ ಆಜ್ಞಾಪಿಸಿದನು. ಅವರಲ್ಲಿದ್ದ ಕಲ್ಲುಕುಟಿಗರನ್ನು ದೇವಾಲಯದ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವುದಕ್ಕೆ ನೇಮಿಸಿದನು.