ದ್ವಾರಪಾಲಕರನ್ನಾಗಿ ನಾಲ್ಕು ಸಾವಿರ ಹಾಗು ತಾನು ಒದಗಿಸಿದ್ದ ವಾದ್ಯಗಳಿಂದ ಸರ್ವೇಶ್ವರನನ್ನು ಭಜಿಸುವುದಕ್ಕಾಗಿ ನಾಲ್ಕು ಸಾವಿರ ಜನರನ್ನು ದಾವೀದನು ನೇಮಿಸಿದನು.