ಪ್ರತಿದಿನ ಬೆಳಿಗ್ಗೆ, ಸಂಜೆ ಮತ್ತು ನಿಯಮಿತ ಸಂಖ್ಯೆಗೆ ಸರಿಯಾಗಿ ಸಬ್ಬತ್ ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ, ಸರ್ವೇಶ್ವರನ ಮುಂದೆ ತಪ್ಪದೆ ನಡೆಯುವ ದಹನಬಲಿ ಸಮರ್ಪಣೆಯ ಹೊತ್ತಿನಲ್ಲಿ, ಸರ್ವೇಶ್ವರನಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸುವುದು.