ಅವರು ಕೂಡಿಬಂದಾಗ ಅರಸ ದಾವೀದನು ಎದ್ದು ನಿಂತು ಅವರಿಗೆ, “ನನ್ನ ಸಹೋದರರೇ, ಪ್ರಜೆಗಳೇ, ಕೇಳಿ; ಸರ್ವೇಶ್ವರನ ನಿಬಂಧನ ಮಂಜೂಷಕ್ಕಾಗಿ ಹಾಗೂ ನಮ್ಮ ದೇವರ ಪಾದಪೀಠಕ್ಕಾಗಿ ಆಲಯವನ್ನು ಕಟ್ಟಿಸಬೇಕೆಂದು ಮನಸ್ಸುಮಾಡಿ ಎಲ್ಲವನ್ನೂ ಸಿದ್ಧಪಡಿಸಿದೆ.