ಆದುದರಿಂದ ಎಚ್ಚರಿಕೆ! ಸರ್ವೇಶ್ವರ ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ; ಧೈರ್ಯದಿಂದ ಕೆಲಸಕ್ಕೆ ಕೈಹಚ್ಚು,” ಎಂದನು.