kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಪೂರ್ವಕಾಲದ ಇತಿಹಾಸ

,

28ನೇ ಅಧ್ಯಾಯ

,
ವಚನ   18

ಧೂಪವೇದಿಗೆ ಉಪಯೋಗಿಸಬೇಕಾದ ಚೊಕ್ಕಬಂಗಾರದ ತೂಕ ಎಷ್ಟೆಷ್ಟು ಇರಬೇಕೆಂಬುದನ್ನು ವಿವರಿಸಿದನು. ಹರಡಿದ ರೆಕ್ಕೆಗಳಿಂದ ಸರ್ವೇಶ್ವರನ ನಿಬಂಧನ ಮಂಜೂಷವನ್ನು ಮರೆಮಾಡುವ ಬಂಗಾರದ ಕೆರೂಬಿವಾಹನದ ನಕ್ಷೆಯನ್ನು ಕೊಟ್ಟನು.

Go to Home Page