ತರುವಾಯ ಅರಸ ದಾವೀದನು, “ದೇವರು ನನ್ನ ಮಗ ಸೊಲೊಮೋನನನ್ನೇ ಆರಿಸಿಕೊಂಡಿದ್ದಾರೆ. ಆದರೆ ಅವನು ಇನ್ನೂ ಚಿಕ್ಕವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟ ತಕ್ಕ ಮಂದಿರ ದೇವರಾದ ಸರ್ವೇಶ್ವರನಿಗಾಗಿ!