ಸರ್ವೇಶ್ವರನ ಸನ್ನಿಧಿಯಲ್ಲಿ ಮಹಾಸಂತೋಷದಿಂದ ಅನ್ನಪಾನಗಳನ್ನು ತೆಗೆದುಕೊಂಡರು. ದಾವೀದನ ಮಗ ಸೊಲೊಮೋನನನ್ನು ಮತ್ತೆ ಅರಸನನ್ನಾಗಿ ಆರಿಸಿಕೊಂಡು, ಅವನು ರಾಜನಾಗುವುದಕ್ಕೂ ಚಾದೋಕನು ಯಾಜಕನಾಗುವುದಕ್ಕೂ ಅಭಿಷೇಕಿಸಿ, ಸರ್ವೇಶ್ವರನಿಗೆ ಪ್ರತಿಷ್ಠಿಸಿದರು.