ನಿಮ್ಮ ಪ್ರಜೆಯಾದ ಈ ಮಹಾಜನಾಂಗವನ್ನು ಆಳುವುದಕ್ಕೆ ಸಮರ್ಥರಾರು! ನಾನು ಈ ಜನರ ನಾಯಕನಾಗಿ ಇವರನ್ನು ಪರಿಪಾಲಿಸುವುದಕ್ಕೆ ಬೇಕಾದ ಜ್ಞಾನ ವಿವೇಕಗಳನ್ನು ನನಗೆ ಅನುಗ್ರಹಿಸಿರಿ,” ಎಂದು ದೇವರನ್ನು ಬೇಡಿಕೊಂಡನು.