kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

2ನೇ ಅಧ್ಯಾಯ

,
ವಚನ   4

ಈಗ ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಇಸ್ರಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ ಅವರ ಸನ್ನಿಧಿಯಲ್ಲಿ ಸುಗಂಧ ದ್ರವ್ಯಗಳಿಂದ ಧೂಪಾರತಿ ಎತ್ತಬೇಕಾಗಿದೆ. ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡಬೇಕಾಗಿದೆ; ಬೆಳಿಗ್ಗೆ, ಸಂಜೆ, ಸಬ್ಬತ್‍ದಿನ, ಅಮಾವಾಸ್ಯೆ ಹಾಗೂ ನಮ್ಮ ದೇವರಾದ ಸರ್ವೇಶ್ವರನ ಜಾತ್ರೆಯ ವೇಳೆಗಳಲ್ಲಿ ದಹನಬಲಿಗಳನ್ನು ಅರ್ಪಿಸಬೇಕಾಗಿದೆ. ಇದಕ್ಕಾಗಿ ಒಂದು ಆಲಯವನ್ನು ಅವರಿಗೆ ಪ್ರತಿಷ್ಠಿಸಬೇಕೆಂದಿದ್ದೇನೆ.

Go to Home Page