ಆದರೆ ಅವನು ಆ ಹಿರಿಯರ ಆಲೋಚನೆಯನ್ನು ನಿರಾಕರಿಸಿದನು. ತನ್ನ ಸಂಗಡವೇ ಬೆಳೆದು ತನಗೆ ಮಂತ್ರಿಗಳಾದ ಯೌವನಸ್ಥರನ್ನು ಕರೆಸಿದನು.