ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
2 ಪೂರ್ವಕಾಲದ ಇತಿಹಾಸ
,
10ನೇ ಅಧ್ಯಾಯ
,
ವಚನ 13
ಅರಸನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು; ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿದನು.
Go to Home Page