‘ಸರ್ವೇಶ್ವರ ಇಂತೆನ್ನುತ್ತಾರೆ: ನೀವು ನಿಮ್ಮ ಸಹೋದರರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರು ಹಿಂದಿರುಗಿಹೋಗಿರಿ; ಈ ವಿಭಜನಾಕಾರ್ಯ ಸರ್ವೇಶ್ವರನಿಂದಾಗಿದೆ’ ಎಂದು ಹೇಳಬೇಕು.” ಅಂತೆಯೇ ಆ ಜನರು ಸರ್ವೇಶ್ವರನ ಮಾತನ್ನು ಕೇಳಿ ಯಾರೊಬ್ಬಾಮನಿಗೆ ವಿರೋಧವಾಗಿ ಹೊರಡದೆ ಹಿಂದಿರುಗಿ ಹೋದರು.
Go to Home Page