kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

11ನೇ ಅಧ್ಯಾಯ

,
ವಚನ   4

‘ಸರ್ವೇಶ್ವರ ಇಂತೆನ್ನುತ್ತಾರೆ: ನೀವು ನಿಮ್ಮ ಸಹೋದರರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರು ಹಿಂದಿರುಗಿಹೋಗಿರಿ; ಈ ವಿಭಜನಾಕಾರ್ಯ ಸರ್ವೇಶ್ವರನಿಂದಾಗಿದೆ’ ಎಂದು ಹೇಳಬೇಕು.” ಅಂತೆಯೇ ಆ ಜನರು ಸರ್ವೇಶ್ವರನ ಮಾತನ್ನು ಕೇಳಿ ಯಾರೊಬ್ಬಾಮನಿಗೆ ವಿರೋಧವಾಗಿ ಹೊರಡದೆ ಹಿಂದಿರುಗಿ ಹೋದರು.

Go to Home Page