ತಾವೇ ಏರ್ಪಡಿಸಿದ್ದ ಪೂಜಾಸ್ಥಳಗಳಿಗಾಗಿ ಹಾಗೂ ಅಜದೇವತೆ, ಹೋರಿಕರುಗಳ ಮೂರ್ತಿಪೂಜೆಗಾಗಿ ಬೇರೆ ಪೂಜಾರಿಗಳನ್ನು ನೇಮಿಸಿಕೊಂಡಿದ್ದರು. ಆದುದರಿಂದ ಅವರು ಗೋಮಾಳಗಳಿದ್ದ ತಮ್ಮ ಸೊತ್ತುಗಳನ್ನು ಬಿಟ್ಟು ಜುದೇಯನಾಡಿಗೂ ಜೆರುಸಲೇಮಿಗೂ ಬಂದರು.