ಜುದೇಯದ ಎಲ್ಲ ಪಟ್ಟಣಗಳಿಂದ ಪೂಜಾಸ್ಥಳಗಳನ್ನೂ ಸೂರ್ಯಸ್ತಂಭಗಳನ್ನೂ ತೆಗೆದು ಹಾಕಿಸಿದನು. ಇವನ ಆಳ್ವಿಕೆಯಲ್ಲಿ ರಾಜ್ಯದೊಳಗೆ ಸಮಾಧಾನ ವಿತ್ತು.