ಆಸನು ಓದೇದನ ಮಗ ಅಜರ್ಯನ ಈ ಪ್ರವಾದನೋಕ್ತಿಗಳನ್ನು ಕೇಳಿ ಧೈರ್ಯಗೊಂಡನು. ಜುದೇಯ ಹಾಗೂ ಬೆನ್ಯಾಮೀನ್ ಪ್ರಾಂತ್ಯಗಳಲ್ಲೂ ತಾನು ಸ್ವಾಧೀನಮಾಡಿಕೊಂಡಿದ್ದ ಎಫ್ರಯಿಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು; ಸರ್ವೇಶ್ವರನ ಆಲಯಕ್ಕೆ ಸೇರಿದ ಮಂಟಪದ ಮುಂದಿದ್ದ ಬಲಿಪೀಠವನ್ನು ದುರಸ್ತಿ ಮಾಡಿಸಿದನು.
Go to Home Page