kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

15ನೇ ಅಧ್ಯಾಯ

,
ವಚನ   15

ಈ ಪ್ರಮಾಣದ ನಿಮಿತ್ತ ಯೆಹೂದ್ಯರೆಲ್ಲರಿಗೆ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಲವಲವಿಕೆಯಿಂದ ಸರ್ವೇಶ್ವರನನ್ನು ಬಯಸಿದ ಕಾರಣ, ಸರ್ವೇಶ್ವರ ಅವರಿಗೆ ಪ್ರಸನ್ನರಾಗಿ ಎಲ್ಲಾ ಕಡೆಗಳಲ್ಲೂ ಶಾಂತಿಸಮಾಧಾನವನ್ನು ಅನುಗ್ರಹಿಸಿದರು.

Go to Home Page