ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು, “ರಾಮೋತ್ಗಿಲ್ಯಾದಿಗೆ ಹೋಗಿ, ನೀವು ಕೃತಾರ್ಥರಾಗಿ ಬರುವಿರಿ; ಸರ್ವೇಶ್ವರ ಅದನ್ನು ಅರಸರ ಕೈಗೆ ಒಪ್ಪಿಸುವರು,” ಎಂದರು.