kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

18ನೇ ಅಧ್ಯಾಯ

,
ವಚನ   12

ಇತ್ತ ಮೀಕಾಯೆಹುವನ್ನು ಕರೆಯಲು ಬಂದಿದ್ದ ದೂತನು, “ನೋಡಿ ಎಲ್ಲ ಪ್ರವಾದಿಗಳು ಏಕ ಮನಸ್ಸಿನಿಂದ ಅರಸರಿಗೆ ಶುಭವನ್ನೇ ಮುಂತಿಳಿಸುತ್ತಿರುತ್ತಾರೆ. ದಯವಿಟ್ಟು ನೀವೂ ಅವರಂತೆ ಶುಭವನ್ನೇ ಮುಂತಿಳಿಸಿ,” ಎಂದು ಹೇಳಿದನು.

Go to Home Page