ಆಗ ಅವನು, “ಇಸ್ರಯೇಲರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆ; ಆಗ ಸರ್ವೇಶ್ವರ ಇವರು ಒಡೆಯನಿಲ್ಲದವರಾಗಿ ಇರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಯೊಳಗೆ ಹೋಗಲಿ ಎಂದರು,” ಎಂಬುದಾಗಿ ಉತ್ತರ ಕೊಟ್ಟನು.