ಅವರಿಗೆ, “ನೀವು ಹೇಗೆ ಕಾರ್ಯನಿರ್ವಹಿಸುತ್ತೀರಿ ಎಂಬುದರ ಬಗ್ಗೆ, ಎಚ್ಚರಿಕೆ! ನೀವು ನ್ಯಾಯ ನಿರ್ಣಯಿಸುವುದು ಮನುಷ್ಯರಿಗಾಗಿ ಅಲ್ಲ; ಸರ್ವೇಶ್ವರನಿಗಾಗಿ, ನ್ಯಾಯವಿಚಾರಣೆ ನಡೆಯುವಾಗ ಸರ್ವೇಶ್ವರ ನಿಮ್ಮ ಮಧ್ಯೆ ಇರುತ್ತಾರೆ.