ಅವನು ಜುದೇಯದ ಗುಡ್ಡಗಳಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ, ಜೆರುಸಲೇಮಿನವರು ದೇವದ್ರೋಹ ಮಾಡುವಂತೆ ಪ್ರೇರೇಪಿಸಿ, ಯೆಹೂದ್ಯರನ್ನು ಸನ್ಮಾರ್ಗದಿಂದ ತಪ್ಪಿಸಿದನು.