kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

22ನೇ ಅಧ್ಯಾಯ

,
ವಚನ   7

ಅಹಜ್ಯನು ಯೋರಾಮನ ಬಳಿಗೆ ಹೋಗಿ ನಾಶವಾದದ್ದು ದೈವಸಂಕಲ್ಪದಿಂದಲೇ. ಅವನು ಆ ಸ್ಥಳವನ್ನು ಮುಟ್ಟಿದ ಕೂಡಲೆ ಯೋರಾಮನ ಜೊತೆಯಲ್ಲಿ ನಿಂಷಿಯ ಮಗ ಯೇಹುವನ್ನು ಎದುರುಗೊಳ್ಳುವುದಕ್ಕೆ ಹೋದನು. ಸರ್ವೇಶ್ವರ ಅಹಾಬನ ಮನೆಯನ್ನು ನಿರ್ನಾಮ ಮಾಡುವುದಕ್ಕಾಗಿಯೇ ಯೇಹುವಿಗೆ ರಾಜಾಭಿಷೇಕ ಮಾಡಿಸಿ ಇದ್ದರು.

Go to Home Page