ದೇವಾಲಯದಲ್ಲಿಟ್ಟಿದ್ದ ದಾವೀದ ಅರಸನ ಬರ್ಜಿ, ಗುರಾಣಿ, ಖೇಡ್ಯಗಳೇ ಮುಂತಾದ ಆಯುಧಗಳನ್ನು ಯಾಜಕ ಯೆಹೋಯಾದನು ಶತಾಧಿಪತಿಗಳಿಗೆ ಕೊಟ್ಟನು.