ಅಂದಿನಿಂದ ಅವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನ ಆಲಯವನ್ನು ನಿರಾಕರಿಸಿ, ಅಶೇರ ಸ್ತಂಭಗಳನ್ನೂ ವಿಗ್ರಹಗಳನ್ನೂ ಪೂಜಿಸ ತೊಡಗಿದರು. ಅವರ ಈ ಅಪರಾಧದಿಂದ ಜುದೇಯದ ಮೇಲೂ ಜೆರುಸಲೇಮಿನ ಮೇಲೂ ದೈವಕೋಪ ಎರಗಿತು.