ಉಜ್ಜೀಯನು ಸತ್ತು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಕುಷ್ಠರೋಗಿಯದೆಂದು, ರಾಜಕುಟುಂಬ ಸ್ಮಶಾನವಿದ್ದ ಹೊಲದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಯೋತಾಮನು ಅರಸನಾದನು.