kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

27ನೇ ಅಧ್ಯಾಯ

,
ವಚನ   2

ತನ್ನ ತಂದೆಯಾದ ಉಜ್ಜೀಯನಂತೆ ಇವನು ಸರ್ವೇಶ್ವರನ ಚಿತ್ತಾನುಸಾರ ನಡೆದನು; ಆದರೆ ಅವನಂತೆ ಸರ್ವೇಶ್ವರನ ಆಲಯವನ್ನು ಪ್ರವೇಶಿಸಲಿಲ್ಲ. ಪ್ರಜೆಗಳಾದರೋ ದುರಾಚಾರಿಗಳಾಗಿಯೇ ಇದ್ದರು.

Go to Home Page