kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

28ನೇ ಅಧ್ಯಾಯ

,
ವಚನ   5

ಈ ಕಾರಣ ದೇವರಾದ ಸರ್ವೇಶ್ವರ ಅಹಾಜನನ್ನು ಸಿರಿಯಾದ ಅರಸನ ಕೈಗೆ ಒಪ್ಪಿಸಿದನು. ಸಿರಿಯಾದವರು ಅವನನ್ನು ಸೋಲಿಸಿ ಅವನ ಜನರಲ್ಲಿ ದೊಡ್ಡ ಗುಂಪನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ, ಅವನು ಇಸ್ರಯೇಲ್ ರಾಜನ ಕೈವಶವಾಗಿ ಅವನಿಂದಲೂ ಪೂರ್ಣವಾಗಿ ಅಪಜಯ ಹೊಂದಿದನು.

Go to Home Page