ಈಗ ನೀವು ನನ್ನ ಮಾತಿಗೆ ಕಿವಿಗೊಟ್ಟು ನಿಮ್ಮ ಸಹೋದರರಿಂದ ಸೆರೆಯಾಗಿ ತಂದವರನ್ನು ಹಿಂದಕ್ಕೆ ಕಳುಹಿಸಿರಿ; ಸರ್ವೇಶ್ವರನ ಕೋಪಾಗ್ನಿ ನಿಮ್ಮ ಮೇಲೆ ಉರಿಯುತ್ತಾ ಇದೆ!” ಎಂದನು.