ಈಗ ನಿಮ್ಮ ಪೂರ್ವಜರಂತೆ ಆಜ್ಞೆಗೆ ಮಣಿಯದವರಾಗಬೇಡಿ. ಸರ್ವೇಶ್ವರನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಸರ್ವೇಶ್ವರ ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡ ಪವಿತ್ರಾಲಯಕ್ಕೆ ಬಂದು ಅವರನ್ನು ಅವಲಂಬಿಸಿರಿ. ಆಗ ನಿಮ್ಮ ಮೇಲಿರುವ ಅವರ ಉಗ್ರಕೋಪ ತೊಲಗಿಹೋಗುವುದು.