ಹಿಜ್ಕೀಯನು ಸರ್ವೇಶ್ವರನ ಸೇವೆಯಲ್ಲಿ ನಿಪುಣರಾದ ಎಲ್ಲ ಲೇವಿಯರನ್ನು ಪುರಸ್ಕರಿಸಿದನು. ನೇಮಕವಾದ ಏಳು ದಿನಗಳವರೆಗೂ ಜನರು ಶಾಂತಿಸಮಾಧಾನ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ತಮ್ಮ ದೇವರೆಂದು ಕೊಂಡಾಡುತ್ತಾ ಔತಣಮಾಡಿದರು.