ಇದಲ್ಲದೆ, ಅವನು ತನ್ನ ಮಕ್ಕಳನ್ನು ಬೆನ್ಹಿನ್ನೋಮ್ ಕಣಿವೆಯಲ್ಲಿ ಬಲಿಯಗ್ನಿ ಪರೀಕ್ಷೆಗೆ ಗುರಿಪಡಿಸಿದನು; ಕಣಿ ಹೇಳಿಸುವುದು, ಶಕುನ ನೋಡಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪ ಬರಿಸಿದನು.
Go to Home Page