ಅವನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ನಾಡನ್ನೂ ದೇವಾಲಯವನ್ನೂ ಶುದ್ಧಿಪಡಿಸಿದ ಮೇಲೆ ತನ್ನ ದೇವರಾದ ಸರ್ವೇಶ್ವರನ ಆಲಯವನ್ನು ದುರಸ್ತಿಮಾಡಿಸುವುದಕ್ಕಾಗಿ ಅಚಲ್ಯನ ಮಗ ಶಾಫಾನನನ್ನು ಪುರಾಧಿಕಾರಿಯಾದ ಮಾಸೇಯನನ್ನು ಮತ್ತು ಮುಖ್ಯಮಂತ್ರಿಯಾಗಿದ್ದ ಯೋವಾಹಾಜನ ಮಗ ಯೋವಾಹನನ್ನು ಕಳುಹಿಸಿದನು.
Go to Home Page