ಸರ್ವೇಶ್ವರನ ಆಲಯದಲ್ಲಿ ಸಂಗ್ರಹವಾಗಿದ್ದ ಹಣವನ್ನು ಹೊರಗೆ ತೆಗೆಯುವಾಗ ಮೋಶೆಯ ಮುಖಾಂತರ ಕೊಡಲಾಗಿದ್ದ ಸರ್ವೇಶ್ವರನ ಧರ್ಮೋಪದೇಶದ ಗ್ರಂಥವು ಯಾಜಕ ಹಿಲ್ಕೀಯನಿಗೆ ಸಿಕ್ಕಿತು.