ಅವನು ತನ್ನ ದೇವರಾದ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧ ನಡೆದನು; ಸರ್ವೇಶ್ವರನ ನುಡಿಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ.