ಅವರ ಪಿತೃಗಳ ದೇವರಾದ ಸರ್ವೇಶ್ವರ ತಮ್ಮ ಪ್ರಜೆಯನ್ನೂ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ, ತಮ್ಮ ದೂತರ ಮುಖಾಂತರ ಅವರನ್ನು ಎಚ್ಚರಿಸುತ್ತಾ ಬಂದರು.