ಪರ್ಷಿಯ ರಾಜನಾದ ಸೈರಸೆಂಬ ನನ್ನ ಮಾತನ್ನು ಕೇಳಿರಿ; ಪರಲೋಕ ದೇವರಾದ ಸರ್ವೇಶ್ವರಸ್ವಾಮಿ ಭೂಲೋಕದ ಎಲ್ಲ ರಾಜ್ಯಗಳನ್ನು ನನಗೆ ಕೊಟ್ಟಿದ್ದಾರೆ; ‘ನನಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಒಂದು ಆಲಯವನ್ನು ಕಟ್ಟಿಸಬೇಕು’ ಎಂದು ಅವರು ಆಜ್ಞಾಪಿಸಿದ್ದಾರೆ.