ಆದರೆ ಪರ್ಷಿಯ ರಾಜನಾದ ಸೈರಸನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಜನರು ಕಲ್ಲುಕುಟಿಗನಿಗೆ ಹಾಗು ಬಡಗಿಗೆ ಹಣವನ್ನು ಕೊಟ್ಟಿದ್ದರು. ಅಂತೆಯೇ ಲೆಬನೋನಿನಿಂದ ಸಮುದ್ರ ಮಾರ್ಗವಾಗಿ, ಜೊಪ್ಪಕ್ಕೆ ದೇವದಾರು ಮರಗಳನ್ನು ತರತಕ್ಕ ಸಿದೋನ್ಯರಿಗೆ ಹಾಗು ಟೈರಿನವರಿಗೆ ಅನ್ನಪಾನಗಳನ್ನೂ ಎಣ್ಣೆಯನ್ನೂ ಕೊಟ್ಟಿದ್ದರು.
Go to Home Page