ಸೆರೆಯಿಂದ ಮರಳಿ ಬಂದವರು ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಮಂದಿರವನ್ನು ಕಟ್ಟುತ್ತಿದ್ದಾರೆಂಬ ಸಮಾಚಾರ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ವಿರೋಧಿಗಳಿಗೆ ಮುಟ್ಟಿತು.