ಅವರ ಉದ್ದೇಶವನ್ನು ತಡೆಗಟ್ಟಲು ಹಣಕೊಟ್ಟು ವಕೀಲರನ್ನು ಇಟ್ಟರು. ಈ ಪ್ರಕರಣ ಪರ್ಷಿಯರಾಜ ಸೈರಸನ ಕಾಲದಿಂದ ಪರ್ಷಿಯರಾಜ ದಾರ್ಯಾವೆಷನ ಆಳ್ವಿಕೆಯವರೆಗೂ ನಡೆಯಿತು.