kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನೆಹೆಮೀಯ

,

3ನೇ ಅಧ್ಯಾಯ

,
ವಚನ   15

ಬುಗ್ಗೆಬಾಗಿಲನ್ನು ದುರಸ್ತಿಪಡಿಸಿದವನು ಮಿಚ್ಪದ ನಾಡೊಡೆಯನೂ ಕೊಲ್ಹೋಜೆಯ ಮಗನೂ ಆದ ಶಲ್ಲೂನ್; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ, ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿ ದಾವೀದನಗರದಿಂದಿಳಿದು ಬರುವ ಸೋಪಾನಗಳ ಈಚೆ, ಅರಸನ ತೋಟದ ಬಳಿಯಲ್ಲಿರುವ ಶಿಲೋವ ಕೊಳದ ಗೋಡೆಯನ್ನು ಕಟ್ಟಿದನು.

Go to Home Page