ಬುಗ್ಗೆಬಾಗಿಲನ್ನು ದುರಸ್ತಿಪಡಿಸಿದವನು ಮಿಚ್ಪದ ನಾಡೊಡೆಯನೂ ಕೊಲ್ಹೋಜೆಯ ಮಗನೂ ಆದ ಶಲ್ಲೂನ್; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ, ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿ ದಾವೀದನಗರದಿಂದಿಳಿದು ಬರುವ ಸೋಪಾನಗಳ ಈಚೆ, ಅರಸನ ತೋಟದ ಬಳಿಯಲ್ಲಿರುವ ಶಿಲೋವ ಕೊಳದ ಗೋಡೆಯನ್ನು ಕಟ್ಟಿದನು.
Go to Home Page