ಇವನ ಆಚೆ ದುರಸ್ತಿಕಾರ್ಯವನ್ನು ಕೈಗೊಂಡವರು ಲೇವಿಯರು. ಅವರಲ್ಲಿ ಮೊದಲು ಬಾನಿಯ ಮಗನಾದ ರೆಹೂಮ್, ಇವನ ಸಮೀಪದಲ್ಲಿ ತನ್ನ ನಾಡಿನವರೊಡನೆ ಕಟ್ಟುತ್ತಿದ್ದ ಕೆಯೀಲದ ಅರೆನಾಡೊಡೆಯನಾದ ಹಷಬ್ಯ ಇವರು.