ಇತ್ತ ಯೆಹೂದ್ಯರೇ, “ಹೊರೆಹೊರುವವರ ಬಲ ಕುಂದಿಹೋಯಿತು. ಧೂಳಿನ ರಾಶಿ ವಿಪರೀತ ಆಗಿದೆ; ಈ ಗೋಡೆಯನ್ನು ಕಟ್ಟುವುದು ನಮ್ಮಿಂದಾಗದು,” ಎಂದರು.