ಅವರನ್ನು ಸಂದರ್ಶಿಸಿ, ಅವರ ಮುಂದೆ ನಿಂತು, ಶ್ರೀಮಂತರನ್ನೂ ಅಧಿಕಾರಿಗಳನ್ನೂ ಉಳಿದ ಜನರನ್ನೂ ಸಂಬೋಧಿಸಿ, “ನಿಮ್ಮ ಹಗೆಗಳಿಗೆ ಹೆದರಬೇಡಿ; ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ಸರ್ವೇಶ್ವರಸ್ವಾಮಿಯನ್ನು ಸ್ಮರಿಸಿಕೊಂಡು, ನಿಮ್ಮ ಸಹೋದರರಿಗಾಗಿ, ಮಡದಿಮಕ್ಕಳಿಗಾಗಿ ಹಾಗು ನಿಮ್ಮ ಮನೆಮಠಗಳಿಗಾಗಿ ಕಾದಾಡಿರಿ,” ಎಂದು ಹುರಿದುಂಬಿಸಿದೆ.
Go to Home Page